ಅಪ್ಘಾನಿಸ್ತಾನದ ಜಲಾಲಾಬಾದ್ ನಗರ ಸಮೀಪದ ಕುನಾರ್ ಪ್ರಾಂತ್ಯದಲ್ಲಿ ಬೆಳಗಿನಜಾವ ಸಂಭವಿಸಿದ 6 ರಷ್ಟು ತೀವ್ರತೆಯ ಭೂಕಂಪದಲ್ಲಿ ಸುಮಾರು 800 ಮಂದಿ ಮೃತಪಟ್ಟಿದ್ದು, 1300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಯು ನಂಗಾರಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋ ಮೀಟರ್ ದೂರದ ಪೂರ್ವ ಈಶಾನ್ಯಕ್ಕೆ ಕೇಂದ್ರೀಕೃತವಾಗಿತ್ತು ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಮೃತಪಟ್ಟವರು ನೂರ್ ಗುಲ್, ಸೋಕಿ, ವಾಟ್ಪುರ್, ಮನೋಗಿ ಮತ್ತು ಚಪದೊರೆ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ ಎಂದು ಕುನಾರ್ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಈ ಮಧ್ಯೆ, ದೆಹಲಿ NCR ಸೇರಿದಂತೆ ಪಾಕಿಸ್ತಾನ ಮತ್ತು ಉತ್ತರ ಭಾರತದಾಂತ್ಯವೂ ಭೂಕಂಪದ ಅನುಭವವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…