ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…