ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…