ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…