ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವ ಉಂಟಾಗಿದ್ದು, ರಿಕ್ಟರ್ ಮಾಪನದಲ್ಲಿ 5.4 ರಷ್ಟು ತೀವ್ರತೆ ದಾಖಲಾಗಿದೆ. ದೆಹಲಿ, ನೊಯಿಡಾ ಸೇರಿದಂತೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲೂ ಭೂಮಿ ಕಂಪಿಸಿದೆ. ದೆಹಲಿಯಲ್ಲಿ ಒಂದು ವಾರದಲ್ಲಿ ಎರಡನೇ ಭಾರಿ ಭೂಮಿ ಕಂಪಿಸಿದ್ದು ಜನರು ಭಯದಲ್ಲಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ನೇಪಾಳ ಭೂಕಂಪದ ಕೇಂದ್ರ ಬಿಂದುವಾಗಿತ್ತು ಎಂದು ಸುದ್ದಿಸಂಸ್ಥೆ ತಿಳಿಸಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…