ಸುಳ್ಯ | ಭೂಕಂಪನದ ತೀವ್ರತೆ 1.8 ? |

July 1, 2022
8:45 AM

ಸುಳ್ಯ ತಾಲೂಕು ಹಾಗೂ ಕೊಡಗು-ಸಂಪಾಜೆಯಲ್ಲಿ ಗುರುವಾರ ತಡರಾತ್ರಿ ಸುಮಾರು 1.19 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು‌ ಇದರ ತೀವ್ರತೆ 3.0 ಇತ್ತು ಎಂದು ಖಾಸಗಿ ಸಂಸ್ಥೆಯೊಂದು ಮಾಹಿತಿ ನೀಡಿದೆ.ಆದರೆ 1.8 ರಷ್ಟು ತೀವ್ರತೆ ದಾಖಲಾಗಿದೆ ಎಂದು KSNDM ಮಾಹಿತಿ ನೀಡಿದೆ.ಸಂಪಾಜೆ, ಕಲ್ಲುಗುಂಡಿ , ಚೆಂಬು ಪ್ರದೇಶ ಕೇಂದ್ರಿತವಾಗಿದೆ. ಭೂಮಿಯ 10 ಕಿಮೀ ತಳಭಾಗದಲ್ಲಿ ಕಂಪನವಾಗಿದೆ ಎಂದು ಅದು ವರದಿ ಮಾಡಿದೆ.1.15 ಸೆಕೆಂಡ್ ಕಾಲ ಭೂಮಿ‌ ಕಂಪಿಸಿದೆ ಎಂದು ವರದಿ ಮಾಡಿದೆ.

ಜೂ.25 ರಂದು ಮೊದಲ ಬಾರಿಗೆ ಬೆಳಗ್ಗೆ 9.10-9.15 ಸುಮಾರಿಗೆ  ಭೂಮಿ ಕಂಪಿಸಿತ್ತು, ಆ ಸಮಯದಲ್ಲಿ 2.3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು,  ಅದಾದ ನಂತರ ಜೂ.28 ರಂದು ಎರಡನೇ ಬಾರಿ ಬೆಳಗ್ಗೆ ಭೂಮಿ ಕಂಪಿಸಿದಾಗ 3 ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು, ಸಂಜೆ 1.8  ತೀವ್ರತೆ ರಿಕ್ಟರ್‌ ಮಾಪಕದಲ್ಲಿ ದಾಖಲಾಗಿತ್ತು.  ಅದಾದ ಬಳಿಕ ಸಂಪಾಜೆ ಪ್ರದೇಶದಲ್ಲಿಯೇ ರಿಕ್ಟರ್‌ ಮಾಪಕ ಇಡಲಾಗಿದೆ. ಇದೀಗ ಜೂ.30 ತಡರಾತ್ರಿ ಮತ್ತೊಮ್ಮೆ ಭೂಮಿ ಕಂಪನವಾಗಿದೆ. ಭೂಕಂಪನದ ನಂತರ ಪಶ್ಚಾತ್‌ ಕಂಪನ ಇರುತ್ತದೆ. ಆದರೆ ಈಗ ಜನರು ಭಯಗೊಳ್ಳುವಂತಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror