ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.
ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.
ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.
ರೈತರಿಗೆ ಲಾಭಗಳು:
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…