Advertisement
ಮಾಹಿತಿ

ರೈತನ ಮಿತ್ರನಾಗಿರುವ ಎರೆಹುಳು ಮತ್ತು ಅದರ ಪ್ರಯೋಜನಗಳು |

Share

ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.

ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.

Advertisement

ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ರೈತರಿಗೆ ಲಾಭಗಳು:

Advertisement
  • ಮಣ್ಣಿನ ಫಲವತ್ತತೆ ಹೆಚ್ಚಿಸುತ್ತದೆ.
  • ಕಡಿಮೆ ನೀರಿನಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು.
  • ಕೀಟಗಳ ಬಾಧೆಯಿಂದ ರಕ್ಷಣೆ ಹಾಗೂ ಬೆಳೆಗಳಿಗೆ ನಷ್ಟವನ್ನು ಕಡಿಮೆ ಮಾಡುತ್ತದೆ.
  • ಬೆಳೆಗಳ ಉತ್ಪನ್ನಗಳು ಅತೀ ಉತ್ತಮ ಹಾಗೂ ಯೋಗ್ಯವಾಗಿದ್ದು, ಹೆಚ್ಚಿನ ರುಚಿ ಹೊಂದಿರುತ್ತವೆ.
  • ಬೆಳೆಗಳು ಉತ್ತಮವಾಗಿದ್ದು, ಹೆಚ್ಚಿನ ಬೆಲೆ ಪಡೆಯುತ್ತವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

13 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

15 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

21 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago