ಎರೆಹುಳುವನ್ನು(earthworm) ರೈತರ ಮಿತ್ರ(farmer Friend), ರೈತ(farmer) ಬಂಧು ಎಂದು ಕರೆಯಲಾಗುತ್ತದೆ. ರೈತನಂತೆ ಭೂಮಿಯಲ್ಲಿ(earth) ನಿರಂತರವಾಗಿ ಕೆಲಸ ಮಾಡುವ ಹುಳುಗಳು(creature) ನೈಸರ್ಗಿವಾಗಿ ಪೋಷಕಾಂಶಯುಕ್ತ(natural nutrition) ಗೊಬ್ಬರವನ್ನು(manure) ರೈತರಿಗೆ ಒದಗಿಸುತ್ತವೆ. ಎರೆಹುಳು ಗೊಬ್ಬರವು(earthworm manure) ರೈತರಿಗೆ ಸಹಾಯಕವಾಗಿದೆ. ಎಲ್ಲಾ ಸಾವಯವ ಬೆಳೆಗಳ ಕಸಕಡ್ಡಿ ಮಿಗಿಲು ಪದಾರ್ಥಗಳನ್ನು ಬಳಸಿಕೊಂಡು ಎರೆಹುಳು ಸಹಾಯದಿಂದ ಒಳ್ಳೆಯ ಗೊಬ್ಬರ ತಯಾರಿಸಬಹುದು. ಮಣ್ಣಿನ ಫಲವತ್ತತೆ(soil fertility) ಹೆಚ್ಚಿಸಲು ಈ ಗೊಬ್ಬರ ಉಪಯುಕ್ತವಾಗಿದೆ.
ಎರೆಹುಳದ ಗೊಬ್ಬರವನ್ನು ಬೆಳೆಯ ಯಾವುದೇ ಸಮಯದಲ್ಲಿ ಕೃಷಿ, ತೋಟಗಾರಿಕೆ, ಹೂವುಗಳು ಮತ್ತು ತರಕಾರಿಯಲ್ಲಿ ಉಪಯೋಗ ಮಾಡಬಹುದು. ಕೃಷಿ/ತೋಟಗಾರಿಕೆ ಬೆಳೆಗಳಿಗೆ ಉಪಯೋಗಿಸುವ ಕ್ರಮ: ಎರೆಹುಳು ಗೊಬ್ಬರವನ್ನು ಬೆಳೆದು 12-15 ಸೆಂ.ಮೀ. ಎತ್ತರದಲ್ಲಿದ್ದಾಗ ಭೂಮಿಯ ಮೇಲ್ಗಡೆ ಹರಡಬೇಕು ಮತ್ತು ಸಾಧ್ಯವಿದ್ದರೆ ನೀರನ್ನು ಹರಿಸಬೇಕು. ಹೂವಿನ ಹಾಗೂ ತರಕಾರಿ ಮತ್ತು ಹಣ್ಣಿನ ಗಿಡಗಳಿಗೆ ಎರೆಹುಳದ ಗೊಬ್ಬರವನ್ನು ಗಿಡದ ಸುತ್ತು ಹಾಕಿ ಮಣ್ಣಿನಿಂದ ಮುಚ್ಚಬೇಕು ಮತ್ತು ನೀರನ್ನು ಕೊಡಬೇಕು.
ಉಪಯೋಗ: ಈ ಗೊಬ್ಬರ ಅತಿ ಮುಖ್ಯವಾದ ಪೋಷಕಾಂಶ ಹೊಂದಿರುತ್ತದೆ (1-1.5% ಸಾರಜನಕ, 0.8% ರಂಜಕ, 0.7% ಸೂಕ್ಷ್ಮ ಪೋಷಕಾಂಶಗಳನ್ನು ಹೊಂದಿರುತ್ತದೆ). ಬೆಳೆಯ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.
ರೈತರಿಗೆ ಲಾಭಗಳು:
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…