ದೆಹಲಿಯಲ್ಲಿ ಮರಗಳಿಗಾಗಿ ಉಚಿತ ಆ್ಯಂಬುಲೆನ್ಸ್​ ಸೇವೆ ಆರಂಭ….!

March 28, 2022
2:41 PM

ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್​ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.

ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್​ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror