ದೆಹಲಿಯಲ್ಲಿ ಮರಗಳಿಗಾಗಿ ಉಚಿತ ಆ್ಯಂಬುಲೆನ್ಸ್​ ಸೇವೆ ಆರಂಭ….!

March 28, 2022
2:41 PM

ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್​ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.

ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್​ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ
June 5, 2026
8:06 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror