ದೆಹಲಿಯಲ್ಲಿ ಮರಗಳಿಗಾಗಿ ಉಚಿತ ಆ್ಯಂಬುಲೆನ್ಸ್​ ಸೇವೆ ಆರಂಭ….!

March 28, 2022
2:41 PM

ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್​ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.

ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್​ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror