ದೆಹಲಿ ಪೂರ್ವ ಮಹಾನಗರ ಪಾಲಿಕೆ ಮರಗಳಿಗೆ ಚಿಕಿತ್ಸೆ ನೀಡಲು ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಪೂರ್ವ ದೆಹಲಿ ಮಹಾನಗರ ಪಾಲಿಕೆ ಒಣಗುತ್ತಿರುವ ಮರಗಳಿಗೆ ಚಿಕಿತ್ಸೆ ನೀಡುವ ಹೊಸ ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಉಚಿತ ಆ್ಯಂಬುಲೆನ್ಸ್ ಕಾರ್ಯಕ್ರಮ ಜಾರಿ ಮಾಡಿದೆ.
ದೆಹಲಿಯಲ್ಲಿ ಶುದ್ಧ ಗಾಳಿಯ ಕೊರತೆ ವಿಪರೀತವಾದ ಕಾರಣ, ಹೈಕೋರ್ಟ್ನ ನಿರ್ದೇಶನದ ಮೇರೆಗೆ ಈ ಯೋಜನೆ ರೂಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಎಲ್ಲೆಲ್ಲಿ ಮರಗಳು ಒಣಗಿವೆ ಎಂಬುದನ್ನು ಗುರುತಿಸಿ, ಆ ಸ್ಥಳಕ್ಕೆ ತೆರಳಿ ಮರಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕಾಗಿ ಪಾಲಿಕೆಯ ತೋಟಗಾರಿಕಾ ಇಲಾಖೆ ನೌಕರರಿಗೆ ವಿಶೇಷ ತರಬೇತಿಯನ್ನೂ ನೀಡಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…