Advertisement
ಸವಿರುಚಿ

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

Share

ಇಡ್ಲಿ ಕಟ್ಲೇಟ್ ಬೇಕಾಗುವ ಸಾಮಗ್ರಿಗಳು:

  • ಇಡ್ಲಿ – 3/4 ಕಪ್ (ಚೂರು ಮಾಡಿ)

  • ಈರುಳ್ಳಿ – 1 (ಚಿಕ್ಕದಾಗಿ ಕತ್ತರಿಸಿದ)

  • ಕೊತ್ತಂಬರಿ ಸೊಪ್ಪು – ಸ್ವಲ್ಪ (ಸಣ್ಣಗೆ ಕತ್ತರಿಸಿದ)

  • ಆಲೂಗಡ್ಡೆ – 1/4 ಕಪ್ (ತುರಿದ)

  • ಕಡಲೆ ಹಿಟ್ಟು – 1/2 ಕಪ್

  • ಗರಂ ಮಸಾಲಾ – 1 ಚಮಚ

  • ಕಿಚನ್ ಕಿಂಗ್ ಮಸಾಲಾ – 1 ಚಮಚ

  • ಜೀರಿಗೆ ಪುಡಿ – ಸ್ವಲ್ಪ

  • ಉಪ್ಪು – ರುಚಿಗೆ ತಕ್ಕಷ್ಟು

  • ಎಣ್ಣೆ – ಫ್ರೈ ಮಾಡಲು ಅಗತ್ಯವಷ್ಟು

ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಇಡ್ಲಿ ಚೂರು, ಈರುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ತುರಿದ ಆಲೂಗಡ್ಡೆ ಹಾಕಿ.

  2. ಇದಕ್ಕೆ ಕಡಲೆ ಹಿಟ್ಟು, ಗರಂ ಮಸಾಲಾ, ಕಿಚನ್ ಕಿಂಗ್ ಮಸಾಲಾ, ಜೀರಿಗೆ ಪುಡಿ ಹಾಗೂ ಉಪ್ಪು ಸೇರಿಸಿ.

  3. ಎಲ್ಲವನ್ನು ಚೆನ್ನಾಗಿ ಮಿಕ್ಸ್ ಮಾಡಿ, ಕಟ್ಲೇಟ್ ಶೇಪ್‌ಗೆ ತಟ್ಟಿ ತಯಾರಿಸಿ.

  4. ಕಬ್ಬಿಣದ ಕಾವಲಿಯನ್ನು ಚೆನ್ನಾಗಿ ಕಾದ ನಂತರ ಸ್ವಲ್ಪ ಎಣ್ಣೆ ಹಾಕಿ.

  5. ತಯಾರಿಸಿದ ಕಟ್ಲೇಟ್‌ಗಳನ್ನು ಕಾವಲಿಯಲ್ಲಿ ಇಟ್ಟು, ಎರಡೂ ಬದಿಯೂ ಚಿನ್ನದ ಬಣ್ಣ ಬರುವವರೆಗೆ ನಿಧಾನವಾಗಿ ಫ್ರೈ ಮಾಡಿ.

  6. ಕಟ್ಲೇಟ್‌ಗಳು ಚೆನ್ನಾಗಿ ಬೇಯಿದ ನಂತರ ತೆಗೆದು ಬಿಸಿ ಬಿಸಿಯಾಗಿ ಸರ್ವ್ ಮಾಡಿ.

ಟಿಪ್: ಟೊಮೆಟೊ ಸಾಸ್ ಅಥವಾ ಹಸಿರು ಚಟ್ನಿಯ ಜೊತೆ ಸರ್ವ್ ಮಾಡಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago