ಸುಲಭವಾಗಿ ನಿಮ್ಮ ಮನೆಯಲ್ಲೇ ತಯಾರಿಸಿ ಎರೆಜಲ | ಸುಲಭ ಹಾಗೂ ಕಡಿಮೆ ಖರ್ಚಿನಲ್ಲಿ ಸಾವಯವ ಗೊಬ್ಬರ

March 22, 2024
11:16 PM

ತಿಂಗಳ ಹಿಂದೆ ಮಳವಳ್ಳಿ ಸಮೀಪದ ಮಿಕ್ಕಿರೆ ಶಿವಣ್ಣ ಅವರ “ಕನಕ ಶ್ರೀ” ಎರೆಹುಳು ಗೊಬ್ಬರ ಘಟಕದಿಂದ(vermi compost unit) ಒಂದು ಕೆಜಿ ಎರೆಹುಳು ಖರೀದಿಸಿ ನಮ್ಮ ತೋಟದಲ್ಲೂ ಎರೆಜಲ ಘಟಕ(vermiwash unit)  ಪ್ರಾರಂಭಿಸಿದೆವು.  ಶಿವಣ್ಣ ಮತ್ತು ಹೇಮಲತಾ ದಂಪತಿಗಳ ಮಾರ್ಗದರ್ಶನದಿಂದ ನಮ್ಮ ತೋಟದಲ್ಲೂ ಸಣ್ಣ ಪ್ರಮಾಣದಲ್ಲಿ ಎರೆ ಜಲ ಉತ್ಪಾದಿಸಲಾಗುತ್ತಿದೆ.

Advertisement
Advertisement

ಇದಕ್ಕೆ ನಾವು ಖರ್ಚು ಮಾಡಿದ್ದು 1500ರೂ. 200ಲೀ ಡ್ರಮ್ ಗೆ 950, ಕೆಳಭಾಗದಲ್ಲಿ ಒಂದು ರಂಧ್ರ ಕೊರೆದು ಪೈಪ್ ಫಿಟ್ ಮಾಡಲು 50ರೂ, ಒಂದು ಕೆಜಿ ಎರೆ ಹುಳು ವಿಗೆ 500ರೂ.

ಎರೆ ಜಲ ತಯಾರಿಸುವ ವಿಧಾನ: ಡ್ರಮ್ ಕೆಳಭಾಗದಲ್ಲಿ ಸಣ್ಣ ರಂಧ್ರ ಕೊರೆದು ಅದಕ್ಕೊಂದು ಸಣ್ಣ ಪೈಪ್ ಕೂರಿಸುವುದು. ಡ್ರಮ್ ಒಳಗೆ ಒಂದು ಅಡಿಯಷ್ಟು ತೆಂಗಿನ ಮೊಟ್ಟೆ ಜೋಡಿಸುವುದು. ಜೋಡಿಸುವಾಗ ನಾರಿನ ಭಾಗ ಒಳಮುಖವಾಗಿರಬೇಕು. ಇದರ ಮೇಲೊಂದು ತೆಳುವಾದ ಗೋಣಿ ಚೀಲ ಹಾಸಬೇಕು. ನಂತರ ಅರ್ಧ ಅಡಿ ಕೃಷಿ ತ್ಯಾಜ್ಯ ಮತ್ತು ಇದರ ಮೇಲೆ ಸಗಣಿ ಬಗ್ಗಡ ಹೀಗೆ ಡ್ರಮ್ ತುಂಬುವ ತನಕ ಪದರ ಪದರವಾಗಿ ಕೃಷಿ ತ್ಯಾಜ್ಯ ಮತ್ತು ಸಗಣಿ ಹಾಕಬೇಕು. ನಂತರ ಪ್ರತಿ ನಿತ್ಯ ಒಂದೆರಡು ಲೀ ನೀರು ಹಾಕಿ ತೇವಾಂಶ ಕಾಪಾಡಬೇಕು. ಮೂರು ನಾಲ್ಕು ದಿನಗಳ ನಂತರ ಪದರದೊಳಗೆ ಕೈಹಾಕಿ ಉಷ್ಣಾಂಶ ಪರೀಕ್ಷಿಸಬೇಕು. ತಣ್ಣಗಾಗಿದ್ದರೆ ಒಂದು ಡ್ರಮ್ ಗೆ ಒಂದು ಕೆಜಿ ಎರೆಹುಳು ಬಿಡಬಹುದು. ಇದಾದಮೇಲೂ ತೇವಾಂಶ ಕಾಪಾಡಿಕೊಂಡು ದಿನಕ್ಕೆ 1-2ಲೀ ನೀರು ಚಿಮುಕಿಸಬೇಕು.

ಮನ್ನೆಚ್ಚರಿಕೆಗಳು: ಡ್ರಮ್ ಅನ್ನು ನೆರಳಿನಲ್ಲಿ ಮತ್ತು ಮಳೆ ನೀರು ಬೀಳದ ಹಾಗೆ ಇಡಬೇಕು. ಡ್ರಮ್ ಮೇಲ್ಭಾಗ ಗಾಳಿ ಆಡುವ ಹಾಗೆ ತೆರೆದಿಡಬೇಕು. ಇರುವೆ ಹೋಗದಹಾಗೆ ನೋಡಿಕೊಳ್ಳಬೇಕು. ಕೃಷಿ ತ್ಯಾಜ್ಯಗಳು ಆದಷ್ಟು ವೈವಿಧ್ಯಮಯವಾಗಿರಬೇಕು. ಬಾಳೆ ದಿಂಡು (ಪೋಟಾಶ್ ಅಂಶ) ಹೊಂಗೆ, ಬೇವು, ಗ್ಲಿರಿಸಿಡಿಯಾ, ಎಕ್ಕದ ಎಲೆಗಳನ್ನು ಹಾಕಿದರೆ ಹೆಚ್ಚು ಸಾರವತ್ತಾದ ಗೊಬ್ಬರ ಸಿಗುತ್ತದೆ. ಕೆಳಭಾಗದಲ್ಲಿ ಸಣ್ಣ ರಂಧ್ರಕೊರೆಯಬೇಕು. ಈ ರಂಧ್ರವು ಆದಷ್ಟು ಡ್ರಮ್ ನ ಕೆಳಭಾಗದಲ್ಲಿರಲಿ. ಇದಕ್ಕೆ ಪೈಪ್ ಕೂರಿಸುವಾಗ ಒಂದು ಕಾಲರ್ ಹಾಕಿ ಎರೆ ಜಲ ಸಂಗ್ರಹಿಸುವಾಗ ಲೀಕ್ ಆಗದಂತೆ ಎಚ್ಚರವಹಿಸಬೇಕು. ಎರೆ ಜಲವನ್ನು 3ತಿಂಗಳು ಸಂಗ್ರಹಿಸಿಟ್ಟುಕೊಳ್ಳಬಹುದು.

ಉಪಯೋಗಗಳು: 1kg ಎರೆ ಹುಳು ಒಂದು ದಿವಸದಲ್ಲಿ 1.5ಕೆಜಿಯಷ್ಟು ತ್ಯಾಜ್ಯತಿಂದು ಗೊಬ್ಬರವಾಗಿ ಪರಿವರ್ತಿಸುತ್ತದೆ. ಹೀಗೆ ಒಂದೆರಡು ತಿಂಗಳಲ್ಲಿ ನಾವು ಹಾಕಿದ ತ್ಯಾಜ್ಯವನ್ನು ಸಂಪೂರ್ಣ ಗೊಬ್ಬರವಾಗಿಸುತ್ತದೆ. ಇದರ ಜೊತೆಗೆ ಪ್ರತಿ ನಿತ್ಯ 1-2ಲೀ ಎರೆಜಲವೂ ಸಿಗುತ್ತದೆ. ಎರೆ ಜಲವು ಸೂಕ್ಷ್ಮ ಪೋಷಕಾಂಶಗಳ ಆಗರವಾಗಿದ್ದು ಬೆಳೆಪ್ರಚೋದಕವಾಗಿಯೂ ಕಾರ್ಯನಿರ್ವಹಿಸುತ್ತದೆ. 1ಲೀ ಎರೆಜಲವನ್ನು 10ಲೀ ನೀರಿಗೆ ಬೆರೆಸಿ ಬೆಳೆಗಳಿಗೆ ಸಿಂಪಡಿಸಬಹುದು. ಹೂವು ಆಗುವ ಕಾಲದಲ್ಲಿ ಸಿಂಪಡಿಸಿದರೆ ಹೂವು ಉದುರುವುದು ಕಡಿಮೆಯಾಗುತ್ತದೆ. ಪ್ರತಿ ರೈತರೂ ತಮ್ಮ ಮನೆಯಲ್ಲಿ ಈ ರೀತಿ ಒಂದೆಯಡು ಡ್ರಮ್ ಇಟ್ಟುಕೊಂಡು ಎರೆಜಲ ತಯಾರಿಸಿಕೊಳ್ಳಬಹುದಲ್ಲವೇ? ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ +91 6361-562597, +91 94800 43257

Advertisement

ಬರಹ :
ಸಂದೀಪ್ ಮಂಜುನಾಥ್
ಎಂ.ಎಸ್ಸಿ ಕೃಷಿ ಹುಣಸೂರು.

Vermicomposting is a natural process whereby earthworms convert waste material with rigid structures into compost. The compost produced in this green process is traditionally and popularly used as a natural fertilizer for enhancing plant growth.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

ಪ್ರಮುಖ ಸುದ್ದಿ

MIRROR FOCUS

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ

Editorial pick

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ
May 26, 2025
10:46 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ
June 7, 2025
6:03 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ
June 6, 2025
8:52 PM
by: The Rural Mirror ಸುದ್ದಿಜಾಲ
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ
June 6, 2025
8:46 PM
by: The Rural Mirror ಸುದ್ದಿಜಾಲ
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ
June 6, 2025
8:41 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group