ಕೆಲಸ ಜಾಸ್ತಿ ಎಂದು ಅನೇಕರು ಆಹಾರ ತ್ಯಜಿಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದು ದೇಹದಲ್ಲಿ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು ಮತ್ತು ಕಾರ್ಯಕ್ಷಮತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
ಇವು ದುಷ್ಪರಿಣಾಮಗಳು:
ದಿನಕ್ಕೆ ಮೂರಕ್ಕಿಂತಲೂ ಹೆಚ್ಚು ಬಾರಿ ಹಸಿವು ಆಗುತ್ತಿದ್ದರೆ ಇದು ಅನೈಸರ್ಗಿಕ ಹಸಿವಿನ ಲಕ್ಷಣವಾಗಿರಬಹುದು. ಬೊಜ್ಜು ಪ್ರಕೃತಿ, ಮಧುಮೇಹ, ಥೈರಾಯಿಡ್ ಗಳಂತಹ ಕೆಲವು ಕಾಯಿಲೆಗಳು ಅಥವಾ ಇನ್ನಿತರ ಸಮಸ್ಯೆಗಳಿಂದ ಪದೇಪದೇ ಹಸಿವಾಗಬಹುದು. ಆದ್ದರಿಂದ, ಹೆಚ್ಚು ಹಸಿವಿನ ಕಾರಣವನ್ನು ಕಂಡು ಹಿಡಿದು ಅದರ ಪರಿಹಾರಗಳನ್ನು ಮಾಡಿಕೊಳ್ಳುವುದು ಸೂಕ್ತ. ದಿನಕ್ಕೆ ಮೂರು ಬಾರಿಗಿಂತಲೂ ಜಾಸ್ತಿ ತಿನ್ನುವುದು ಒಳ್ಳೆಯದಲ್ಲ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…