Advertisement
Opinion

ಹಸಿವಾದಾಗ ತಿನ್ನಿ, ಹಸಿವಾದಾಗಲೇ ತಿನ್ನಿ… | ನಮಗೆ ಹಸಿವಾದಾಗ ಸಮಯಕ್ಕೆ ಸರಿಯಾಗಿ ಊಟ ಮಾಡದಿದ್ದರೆ ಏನಾಗುತ್ತದೆ?

Share

ಕೆಲಸ ಜಾಸ್ತಿ ಎಂದು ಅನೇಕರು ಆಹಾರ ತ್ಯಜಿಸುತ್ತಾರೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಇದು ದೇಹದಲ್ಲಿ ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು ಮತ್ತು ಕಾರ್ಯಕ್ಷಮತೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಇವು ದುಷ್ಪರಿಣಾಮಗಳು:

  • ತಲೆತಿರುಗುವಿಕೆ: ಹಸಿವು ಹೆಚ್ಚಾಗಿ ದೌರ್ಬಲ್ಯ ಮತ್ತು ತಲೆತಿರುಗುವಿಕೆಗೆ ಕಾರಣವಾಗುತ್ತದೆ.
  • ಉದ್ವೇಗ-ಉತ್ಕರ್ಷ: ಹಸಿದ ಸ್ಥಿತಿಯಲ್ಲಿ, ದೇಹವು ಕಾರ್ಟಿಸೋಲ್ ಅನ್ನು ಉತ್ಪಾದಿಸುತ್ತದೆಹಾರ್ಮೋನುಗಳು ಹೆಚ್ಚಾಗುತ್ತವೆ. ಇದು ಒತ್ತಡಕ್ಕೆ ಕಾರಣವಾಗುತ್ತದೆ.
  • ಬೊಜ್ಜು ಹೆಚ್ಚಾಗುತ್ತದೆ: ಹಸಿವಾದಾಗ ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿದ್ದರೆ ಆಗಾಗ ತಿಂದರೆ ತೂಕ ಹೆಚ್ಚುತ್ತದೆ ಅಂದರೆ ಸ್ಥೂಲಕಾಯ… ಸಮಯಕ್ಕೆ ಸರಿಯಾಗಿ ಊಟ ಮಾಡದೇ ಇದ್ದರೆ ಚಯಾಪಚಯ ಕ್ರಿಯೆಯಲ್ಲಿ ತೊಂದರೆಯಾಗಿ ಕೊಬ್ಬು ಶೇಖರಣೆಯಾಗುತ್ತದೆ. ಆದ್ದರಿಂದ ನೀವು ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಬಯಸಿದರೆ, ನಿಮಗೆ ಹಸಿವಾದಾಗ ಸಮಯಕ್ಕೆ ಪೌಷ್ಟಿಕಾಂಶದ ಆಹಾರವನ್ನು ಸೇವಿಸಿ ಮತ್ತು ಕನಿಷ್ಠ 20 ನಿಮಿಷಗಳ ಕಾಲ ವ್ಯಾಯಾಮ ಮಾಡಿ…
  • ಮೆದುಳಿನ ಕಾರ್ಯವು ಹದಗೆಡುತ್ತದೆ: ಮೆದುಳು ಗ್ಲೂಕೋಸ್ ಸಹಾಯದಿಂದ ಕಾರ್ಯನಿರ್ವಹಿಸುತ್ತದೆ. ಇದಕ್ಕಾಗಿ ಸರಿಯಾದ ಸಮಯಕ್ಕೆ ಯೋಗ್ಯ ಪ್ರಮಾಣದಲ್ಲಿ ತಿನ್ನಿರಿ. ಇಲ್ಲದಿದ್ದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ಕಡಿಮೆಯಾಗುತ್ತದೆ. ಏಕಾಗ್ರತೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
  • ಸಿಡುಕುತನ : ಹಸಿವು ಹೆಚ್ಚು ಕಿರಿಕಿರಿಯನ್ನು ಉಂಟುಮಾಡುತ್ತದೆ. ರಕ್ತದ ಸಕ್ಕರೆಯ ಕುಸಿತವು ನಿಮ್ಮ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ, ಮೆದುಳಿನಂತೆಯೇ…

ದಿನಕ್ಕೆ ಮೂರಕ್ಕಿಂತಲೂ ಹೆಚ್ಚು ಬಾರಿ ಹಸಿವು ಆಗುತ್ತಿದ್ದರೆ ಇದು ಅನೈಸರ್ಗಿಕ ಹಸಿವಿನ ಲಕ್ಷಣವಾಗಿರಬಹುದು. ಬೊಜ್ಜು ಪ್ರಕೃತಿ, ಮಧುಮೇಹ, ಥೈರಾಯಿಡ್ ಗಳಂತಹ ಕೆಲವು ಕಾಯಿಲೆಗಳು ಅಥವಾ ಇನ್ನಿತರ ಸಮಸ್ಯೆಗಳಿಂದ ಪದೇಪದೇ ಹಸಿವಾಗಬಹುದು. ಆದ್ದರಿಂದ, ಹೆಚ್ಚು ಹಸಿವಿನ ಕಾರಣವನ್ನು ಕಂಡು ಹಿಡಿದು ಅದರ ಪರಿಹಾರಗಳನ್ನು ಮಾಡಿಕೊಳ್ಳುವುದು ಸೂಕ್ತ. ದಿನಕ್ಕೆ ಮೂರು ಬಾರಿಗಿಂತಲೂ ಜಾಸ್ತಿ ತಿನ್ನುವುದು ಒಳ್ಳೆಯದಲ್ಲ.

ಬರಹ :
ಡಾ. ಪ್ರ. ಅ. ಕುಲಕರ್ಣಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

6 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

11 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

16 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

24 hours ago