Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೇಕಿದೆ ECG Telemedicine ಯಂತ್ರ | ಮಂಗಳೂರಿನ ಖ್ಯಾತ ಹೃದಯತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಮತ |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಸುಪಾಸಿನಲ್ಲಿ ECG Telemedicine ಯಂತ್ರ ಸ್ಥಾಪಿಸುವ ಹಾಗೂ ತುರ್ತು ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಅಗತ್ಯ ಇದೆ. ಈ ಬಗ್ಗ ಧಾರ್ಮಿಕ ದತ್ತಿ ಸಚಿವಾಲಯ ಗಮನಹರಿಸಬೇಕು ಎಂದು ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

ಅನೇಕ ಜನರಿಗೆ ಚಿಕಿತ್ಸೆ ನೀಡುವ ಹಾಗೂ ಉಚಿತ ವೈದ್ಯಕೀಯ ಸಲಹೆಯನ್ನು ನೀಡುತ್ತಾ ಸಾಮಾಜಿಕ ಚಟುವಟಿಕೆ ಅದರಲ್ಲೂ ಹೃದ್ರೋಗಕ್ಕೆ ಸಂಬಂಧಿಸಿ ಗ್ರಾಮೀಣ ಭಾಗದಲ್ಲೂ ಜಾಗೃತಿ ಮೂಡಿಸುತ್ತಿರುವ ಮಂಗಳೂರಿನ ಡಾ.ಪದ್ಮನಾಭ ಕಾಮತ್‌ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಕ್ಷಣವೇ ECG Telemedicine ಯಂತ್ರ ಸ್ಥಾಪಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದ ಯಾತ್ರಾರ್ಥಿಗೆ ಹೃದಯಾಘಾತವಾಯಿತು .ತಕ್ಷಣವೇ ಅಂಬುಲೆನ್ಸ್‌ ಮೂಲಕ ಮಂಗಳೂರು ತಲುಪುವಷ್ಟರಲ್ಲೇ ಕಾಲ ಮೀರಿ ಹೋಗಿತ್ತು . ಅವರು ತಮ್ಮ ಸ್ವಂತ ವಾಹನದಲ್ಲಿ ದೇಗುಲಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬಂದಿರುವ ವ್ಯಕ್ತಿಗೆ ಈ ರೀತಿ ಆದಾಗ ತಕ್ಷಣಕ್ಕೆ ವ್ಯವಸ್ಥೆ ನೀಡುವ ಆರೋಗ್ಯ ವ್ಯವಸ್ಥೆ ಅಗತ್ಯ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇಂದು ಪುನೀತ್ ರಾಜಕುಮಾರ್ ಅವರ ಹುಟ್ಟಿದ ದಿನ . ಇವರ ಸ್ಮರಣಾರ್ಥ CAD ಮಂಗಳೂರು ಸಂಸ್ಥೆಯ ವತಿಯಿಂದ ಸುಬ್ರಹ್ಮಣ್ಯ ದೇವಸ್ಥಾನದ ಪ್ರಸ್ತಾಪಿತ ಹೆಲ್ತ್ ಸೆಂಟರ್ ಗೆ ECG Telemedicine ಯಂತ್ರ ಯಂತ್ರ ಕೊಡುವ ನಿರ್ಧಾರ ಮಾಡಲಾಗಿದೆ. ಇದು ದೇವಸ್ಥಾನದ ಆವರಣದಲ್ಲೇ ಇಡಬೇಕೆಂದು ಎಂದು ಡಾ.ಪದ್ಮನಾಭ ಕಾಮತ್‌ ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

5 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

18 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago