ರಾಷ್ಟ್ರೀಯ

ಭೂಮಿಯಲ್ಲಿ ಮಾನವ ಸೃಷ್ಟಿ ಯಾವಾಗ ಆಗಿತ್ತು… ? ನಿರೀಕ್ಷೆಗೂ ಮೀರಿದ ಉತ್ತರ ಲಭ್ಯ…! | ಸುಮಾರು 2,00,000 ವರ್ಷ ಹಳೆಯದಾದ ಮಾನವ ಪಳೆಯುಳಿಕೆ ಪತ್ತೆ.. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2,30,000 ಹಳೆಯದಾದ ಓಮೋ ಎಂದು ಕರೆಯಲ್ಪಡುವ ಪ್ರಾಚೀನ ಮಾನವ ಪಳೆಯುಳಿಕೆಗಳು ಇಥಿಯೋಪಿಯಾದಲ್ಲಿ ಪತ್ತೆಯಾಗಿದೆ ಎಂದು ತಜ್ಞರು ಸಂಶೋಧನೆಯಲ್ಲಿ ಹೇಳಿದ್ದಾರೆ. ಈ ಪಳೆಯುಳಿಕೆಗಳು ಹೋಮೋ ಸೇಪಿಯನ್ಸ್ ಪಳೆಯುಳಿಕೆಗಳ ಅತ್ಯಂತ ಹಳೆಯ ಮಾದರಿಗಳಲ್ಲೊಂದಾಗಿದೆ  ಎಂದು ಸಂಶೋಧಕರು ಹೇಳಿದ್ದಾರೆ.

Advertisement
Advertisement

ಮಾನವ ಮೂಳೆಗಳು ಸುಮಾರು 2,30,000 ವರ್ಷಗಳ ಹಳೆಯದು ಎಂದು ಅಂದಾಜಿಸಲಾಗಿದ್ದು.  ಹಿಂದೆ  ಸಂಭವಿಸಿದ ಭಾರಿ ಜ್ವಾಲಾಮುಖಿ ಸ್ಫೋಟಕ್ಕೆ ಸಿಲುಕಿ ಪಳೆಯುಳಿಕೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಹೊಸ ಸಂಶೋಧನೆಯು ತಿಳಿಸಿದೆ.

ಈ ವಿಧಾನಗಳನ್ನು ಬಳಸಿಕೊಂಡು ಒಮೋ ಪಳೆಯುಳಿಕೆಗಳ ಬಗ್ಗೆ ನಡೆಸಿದ ಅಧ್ಯಯನದ ಪ್ರಕಾರ ಒಮೋ ವಯಸ್ಸು 200,000 ವರ್ಷಗಳಿಗಿಂತಲೂ ಕಡಿಮೆಯಿದೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುತ್ತಿದೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

2 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

3 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

10 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

11 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

11 hours ago