Advertisement
ರಾಷ್ಟ್ರೀಯ

ಭೂಮಿಯಲ್ಲಿ ಮಾನವ ಸೃಷ್ಟಿ ಯಾವಾಗ ಆಗಿತ್ತು… ? ನಿರೀಕ್ಷೆಗೂ ಮೀರಿದ ಉತ್ತರ ಲಭ್ಯ…! | ಸುಮಾರು 2,00,000 ವರ್ಷ ಹಳೆಯದಾದ ಮಾನವ ಪಳೆಯುಳಿಕೆ ಪತ್ತೆ.. |

Share

2,30,000 ಹಳೆಯದಾದ ಓಮೋ ಎಂದು ಕರೆಯಲ್ಪಡುವ ಪ್ರಾಚೀನ ಮಾನವ ಪಳೆಯುಳಿಕೆಗಳು ಇಥಿಯೋಪಿಯಾದಲ್ಲಿ ಪತ್ತೆಯಾಗಿದೆ ಎಂದು ತಜ್ಞರು ಸಂಶೋಧನೆಯಲ್ಲಿ ಹೇಳಿದ್ದಾರೆ. ಈ ಪಳೆಯುಳಿಕೆಗಳು ಹೋಮೋ ಸೇಪಿಯನ್ಸ್ ಪಳೆಯುಳಿಕೆಗಳ ಅತ್ಯಂತ ಹಳೆಯ ಮಾದರಿಗಳಲ್ಲೊಂದಾಗಿದೆ  ಎಂದು ಸಂಶೋಧಕರು ಹೇಳಿದ್ದಾರೆ.

Advertisement
Advertisement

ಮಾನವ ಮೂಳೆಗಳು ಸುಮಾರು 2,30,000 ವರ್ಷಗಳ ಹಳೆಯದು ಎಂದು ಅಂದಾಜಿಸಲಾಗಿದ್ದು.  ಹಿಂದೆ  ಸಂಭವಿಸಿದ ಭಾರಿ ಜ್ವಾಲಾಮುಖಿ ಸ್ಫೋಟಕ್ಕೆ ಸಿಲುಕಿ ಪಳೆಯುಳಿಕೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಜ್ಞಾನಿಗಳು ಈ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಹೊಸ ಸಂಶೋಧನೆಯು ತಿಳಿಸಿದೆ.

Advertisement

ಈ ವಿಧಾನಗಳನ್ನು ಬಳಸಿಕೊಂಡು ಒಮೋ ಪಳೆಯುಳಿಕೆಗಳ ಬಗ್ಗೆ ನಡೆಸಿದ ಅಧ್ಯಯನದ ಪ್ರಕಾರ ಒಮೋ ವಯಸ್ಸು 200,000 ವರ್ಷಗಳಿಗಿಂತಲೂ ಕಡಿಮೆಯಿದೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

29 mins ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

56 mins ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

1 hour ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

2 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

2 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

4 hours ago