ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…