ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…