ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…