ರಾಜ್ಯದಲ್ಲಿ ಈ ಬಾರಿ 5 ಮತ್ತು 8 ನೇ ತರಗತಿ ನೇ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಯಾರನ್ನೂ ಫೇಲ್ ಮಾಡುವುದಿಲ್ಲ ವಿದ್ಯಾರ್ಥಿಗಳ ಮೌಲ್ಯ ಮಾಪನ ಮಾಡುವುದಷ್ಟೇ ಇದರ ಉದ್ದೇಶ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಈ ಬಾರಿಯ SSLC ಪರೀಕ್ಷೆಗೆ ಆಸನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಸೇರಿದಂತೆ ಹಲವು ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ಮಾತ್ರ ಪರೀಕ್ಷಾ ಕೊಠಡಿ ಮಾಡಲಿದ್ದು, ಪರೀಕ್ಷಾ ಅಕ್ರಮ ತಡೆಗಟ್ಟುವುದಕ್ಕೂ ಸಾಕಷ್ಟು ಷರತ್ತು ವಿಧಿಸಲು ಕೂಡ ಮಂಡಳಿ ತೀರ್ಮಾನಿಸಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…