ಸುದ್ದಿಗಳು

5 ಮತ್ತು 8ನೇ ತರಗತಿ ಮಾರ್ಚ್ 27ರಿಂದ ಪರೀಕ್ಷೆ : ಹೈಕೋರ್ಟ್ ಮಹತ್ವದ ತೀರ್ಪು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ.

5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

Advertisement

 ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್​​ ನೀಡಿದೆ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್​​ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ನಿರ್ಧಾರವನ್ನು ತಿಳಿಸಿದೆ.

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು

ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…

49 minutes ago

ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ

ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…

10 hours ago

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…

17 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

1 day ago