ಸುದ್ದಿಗಳು

5 ಮತ್ತು 8ನೇ ತರಗತಿ ಮಾರ್ಚ್ 27ರಿಂದ ಪರೀಕ್ಷೆ : ಹೈಕೋರ್ಟ್ ಮಹತ್ವದ ತೀರ್ಪು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ.

5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

Advertisement
Advertisement

 ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್​​ ನೀಡಿದೆ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್​​ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ನಿರ್ಧಾರವನ್ನು ತಿಳಿಸಿದೆ.

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

42 minutes ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

1 hour ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

1 hour ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

1 hour ago

ಹಲಸು ಮೇಳ | ರೈತ ಉತ್ಪನ್ನಗಳಿಗೆ ನಗರದಲ್ಲಿ ಜಾಗ ನೀಡಿದ ಕಲ್ಕೂರ..!

ಗ್ರಾಮೀಣ ಭಾಗದಲ್ಲಿ ಬಳಕೆಯಾಗದೇ ಹಾಳಾಗುತ್ತಿರುವ ಹಲಸು ಈಚೆಗೆ ಮೌಲ್ಯವರ್ಧನೆಯಾಗುತ್ತಿದೆ. ಅಡಿಕೆ ಪತ್ರಿಕೆಯಂತಹ ಕೃಷಿ…

2 hours ago

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

5 hours ago