Advertisement
ಸುದ್ದಿಗಳು

5 ಮತ್ತು 8ನೇ ತರಗತಿ ಮಾರ್ಚ್ 27ರಿಂದ ಪರೀಕ್ಷೆ : ಹೈಕೋರ್ಟ್ ಮಹತ್ವದ ತೀರ್ಪು

Share

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆ.

5 ಮತ್ತು8ನೇ ತರಗತಿ ಬೋರ್ಡ್ ಎಕ್ಸಾಂ ವಿಚಾರವಾಗಿ ರುಪ್ಸಾ ನೀಡಿದ ಮನವಿಯನ್ನು ವಿಚಾರಣೆ ನಡೆಸಿ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

 ಆದರೆ ಈಗ ಮಹತ್ವದ ತೀರ್ಪನ್ನು ಹೈಕೋರ್ಟ್​​ ನೀಡಿದೆ ಪ್ರಕಾರ ಐದು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳ ಬೋರ್ಡ್​​ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿರುವುದು ವರದಿಯಾಗಿದೆ. ಏಕಸದಸ್ಯ ಪೀಠದ ಆದೇಶಕ್ಕೆ ನೀಡಿದ ವಿಭಾಗೀಯ ಪೀಠ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

Advertisement

ಪರೀಕ್ಷೆ ಅಧಿಸೂಚನೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿ ಪರೀಕ್ಷೆಯನ್ನು ನಡೆಸಲೇ ಬೇಕು ಎಂದು ತಿಳಿಸಿದೆ. ಹಾಗಾಗಿ ವಿದ್ಯಾರ್ಥಿಗಳು ಮತ್ತೆ ಸಿದ್ಧರಾಗಬೇಕಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಸರ್ಕಾರ ತೀರ್ಪನ್ನು ತೆಗೆದುಕೊಂಡಿದೆ. ಮೇಲ್ಮನವಿ ವಿಚಾರಣೆ ಆಲಿಸಿ ಆದೇಶ ನೀಡಿದ ವಿಭಾಗೀಯ ಪೀಠ ನಿರ್ಧಾರವನ್ನು ತಿಳಿಸಿದೆ.

ಏಕಸದಸ್ಯ ಪೀಠದ ಆದೇಶಕ್ಕೆತಡೆಯಾಜ್ಞೆ ನೀಡಿದ ಹೈಕೋರ್ಟ್ ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿಯಾಗಿದೆ. ವಿದ್ಯಾರ್ಥಿಗಳು ನಿಟ್ಟಿನಲ್ಲಿ ತಯಾರಿ ಆರಂಭಿಸಬೇಕಿದೆನಿಮ್ಮ ನಿಮ್ಮ ಶಾಲೆಗಳಲ್ಲೇ ಪರೀಕ್ಷೆ ನಡೆಯಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

3 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

23 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

24 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago