Advertisement
ಸುದ್ದಿಗಳು

ಕಲಿಕಾ ಗುಣಮಟ್ಟ ಹೆಚ್ಚಿಸಲು ಈ ವರ್ಷ 5 ರಿಂದ 8 ನೇ ತರಗತಿ ಮಕ್ಕಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧಾರ | ಸಚಿವ ಬಿ.ಸಿ. ನಾಗೇಶ್

Share

ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Advertisement
Advertisement

ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.

ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

44 minutes ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 hour ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

2 hours ago