ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಅವರು, 10ನೇ ತರಗತಿಯಲ್ಲಿ ಮಕ್ಕಳು ಪಬ್ಲಿಕ್ ಪರೀಕ್ಷೆ ಎದುರಿಸುತ್ತಾರೆ. ವಿದ್ಯಾರ್ಥಿಗಳು ಎಸೆಸೆಲ್ಸಿ ಹಂತಕ್ಕೆ ತಲುಪುವ ಮೊದಲು ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಕಲಿಕಾ ಗುಣಮಟ್ಟ ಮೌಲ್ಯಮಾಪನ ಟೆಸ್ಟ್ ನಡೆಸಲಾಗುವುದು. ಯಾರನ್ನು ಫೇಲ್ ಮಾಡುವುದಿಲ್ಲ. ಈ ಪರೀಕ್ಷೆಗಳು ಪಬ್ಲಿಕ್ ಪರೀಕ್ಷೆಗಳಾಗಿರುವುದಿಲ್ಲ. ಸಾಮಾನ್ಯ ಪರೀಕ್ಷೆಯಾಗಿರುತ್ತದೆ ಎಂದರು.
ಮೌಲ್ಯಮಾಪನದಲ್ಲಿ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿರುವುದು ಕಂಡುಬಂದಲ್ಲಿ ಅಂಥವರಿಗೆ ಕೆಲ ತಿಂಗಳು ಮತ್ತೆ ತರಗತಿ ನಡೆಸಿ ಪರೀಕ್ಷೆ ಬರೆಸಲಾಗುವುದು. ಅವರ ಕಲಿಕಾ ಮಟ್ಟವನ್ನು ಸುಧಾರಿಸಲಾಗುವುದು ಎಂದು ತಿಳಿಸಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…