Advertisement
MIRROR FOCUS

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!

Share

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer) ಖಾರದ ಅನುಭವವಾಗುತ್ತಿದೆ. ಮಳೆ(Rain) ಇಲ್ಲದ ಕಾರಣ ದಿನನಿತ್ಯದ ವಸ್ತುಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರು ಅದು ಬೆಲೆ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ.

ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ.

ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ.

ಇನ್ನು ಬೆಂಗಳೂರಲ್ಲಿ ಸದ್ಯ ಉತ್ತಮವಾಗಿ ಮಳೆಯಾಗುತ್ತಿದೆ. ಕಳೆದ ವಾರ ಎಳನೀರು ಬೆಲೆಯೂ ಸಹ ಹೆಚ್ಚಾಗಿತ್ತು. ಈಗಲೂ ಕೆಲವೆಡೆ 50 ರೂಪಾಯಿಗೆ ಒಂದು ಎಳನೀರು ಇದೆ. ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನ ತತ್ತರಿಸಿ ಹೋಗ್ತಾ ಇದ್ದಾರೆ. ಒಂದೆಡೆ ಬಿಸಿಲು ಸುಡ್ತಾ ಇದ್ರೆ, ಇನ್ನೊಂದೆಡೆ ಜೇಬು ಸುಡ್ತಿದೆ ಎಂದು ಹೇಳ್ತಾ ಇದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

12 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

12 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

18 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago