Advertisement
Opinion

ಮಳೆರಾಯ ಆಗಮನದೊಂದಿಗೆ ಸೊಳ್ಳೆ ಕಾಟನೂ ಶುರು | ಕೃಷಿ ಕೆಲಸ ಮಾಡೋರಿಗೆ ಒಂದಿಷ್ಟು ಸೊಳ್ಳೆ ಕಾಟಕ್ಕೆ ಪರಿಹಾರ |

Share

ಮಳೆಗಾಲ(Rainy season) ಆರಂಭದಲ್ಲಿ ಕೃಷಿ(Agricultural) ಕೆಲಸ ಮಾಡುವವರಿಗೆ ಸೊಳ್ಳೆ(Mosquito) ಕಾಟ ವಿಪರೀತ. ಪಕ್ಕದಲ್ಲಿ ರಬ್ಬರ್(Rubber) ಇದ್ದರಂತೂ ಹೇಳುವುದೇ ಬೇಡ. ಶ್ರೀಮಂತರು ಓಡೋಮಸ್ ಮುಲಾಮನ್ನು ಮೈ ತುಂಬಾ ಹಚ್ಚಿಕೊಳ್ಳುತ್ತಾರೆ. ಬಡವರಿಗೆ ಇದು ಕಷ್ಟ. ಸೊಳ್ಳೆ ಬಾರದ ಹಾಗೆ ಮಾಡಲು ಕೆಲವು ಸುಲಭ ವಿಧಾನ ಇದೆ.

  1. 100 ml ಸೆಕೆಂಡ್ ಕ್ಲಾಸ್ ತೆಂಗಿನ ಎಣ್ಣೆ(Coconut Oil) ಯನ್ನು ಒಂದು ಬಾಟಲಿಯಲ್ಲಿ ಹಾಕಿ ಅದಕ್ಕೆ 10-15 ml ಡೀಸೆಲ್ ಮಿಶ್ರ ಮಾಡಿ. ಅದನ್ನು ಚೆನ್ನಾಗಿ ಮಿಶ್ರ ಮಾಡಿ ಕೈಕಾಲಿಗೆ ಹಚ್ಚಿ( ಮುಖಕ್ಕೆ ಬೇಡ ).
  2. ಕೆಲವರಿಗೆ ಡೀಸೆಲ್ ಅಲರ್ಜಿ ಆಗುತ್ತದೆ. ಅಂತವರು ಡೀಸೆಲ್ ಬದಲು ಎರಡು ಮೂರು ಕರ್ಪೂರದ ಬಿಲ್ಲೇ ಹಾಕಿ. ಈ ಮಿಶ್ರಣವನ್ನು ಮುಖಕ್ಕೆ ಸಹಾ ಹಚ್ಚಬಹುದು. ತಿಂಡಿ ಕರಿದು ಆದ ಮೇಲೆ ಉಳಿದ ತೆಂಗಿನ ಎಣ್ಣೆಯನ್ನು ಸಹಾ ಬಳಸಬಹುದು.
  3. ಬೇವಿನ ಎಣ್ಣೆ ಹಚ್ಚಿಕೊಂಡು ತೋಡಕ್ಕೆ ಇಳಿದರು ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಬಹುದು. ಆದರೆ ಬೇವಿನ ಎಣ್ಣೆಯ ವಾಸನೆ ತೊಳೆಯುವುದು ದೊಡ್ಡ ಕಿರಿಕಿರಿ.
  4. ಹಸಿ ಬೆಳ್ಳುಳ್ಳಿ ಮಿಸ್ರಿತ ತೆಂಗಿನ ಎಣ್ಣೆ ಲೇಪನ ಮಾಡಿದರೆ ಸೊಳ್ಳೆಗಳು ಹತ್ತಿರ ಬರುದಿಲ್ಲ.

ಕೆಲವರ ದೇಹದ ಪರಿಮಳಕ್ಕೆ ಸೊಳ್ಳೆಗಳು ಬರುವುದಿಲ್ಲ, ಕೆಲವರ ರಕ್ಷತದ ಮಾದರಿಗೆ ಸೊಳ್ಳೆಗಳು ಹತ್ತಿರ ಸುಳಿಯೋದಿಲ್ಲ. ಇನ್ನು ಕೆಲವರ ರಕ್ತಕ್ಕೆ ಸೊಳ್ಳೆಗಳು ಬಹುಬೇಗ ಹತ್ತಿರ ಬರುತ್ತವೆ. ಬೆಳಿಗ್ಗೆ ಹಚ್ಚಿದರೆ ಮಧ್ಯಾಹ್ನದವರೆಗೂ ಸೊಳ್ಳೆ ಕಡಿತ ಇರುವುದಿಲ್ಲ. ಮತ್ತೆ ಪುನಃ ಹಚ್ಚಬೇಕು. ಈ ಮದ್ದು ಹಳ್ಳಿಯಲ್ಲಿ ಸಾಮಾನ್ಯ ಎಲ್ಲರಿಗೂ ಗೊತ್ತಿರುತ್ತದೆ. ಗೊತ್ತಿಲ್ಲದವರಿಗೆ ಈ ಮಾಹಿತಿ.

ಬರಹ :
ಶಾಮ ಸುಂದರ ಭಟ್

Protecting Yourself from Mosquitoes in Agriculture: Simple Techniques for Rainy Season Safety

Protecting yourself from mosquitoes in agriculture during the rainy season is essential for maintaining health and productivity. Employing simple techniques such as wearing long-sleeved clothing, using mosquito repellent, and eliminating standing water around farming areas can significantly reduce mosquito bites and the risk of mosquito-borne diseases. Additionally, incorporating mosquito nets over work areas and ensuring proper drainage can further enhance safety and comfort while working in the fields.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

5 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

5 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

23 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago