Advertisement
MIRROR FOCUS

ದೇಹದ ಮೇಲೆ ನೋವು ನಿವಾರಕ ಮಾತ್ರೆಗಳ ಪರಿಣಾಮಗಳು | ನಿಮ್ಮ ಆರೋಗ್ಯದ ಮೇಲೆ ಕಾಡಲಿದೆ ಗಂಭೀರ ಸಮಸ್ಯೆ |

Share

ಇಂದಿನ ಜೀವನವು ತುಂಬಾ ಒತ್ತಡದಿಂದ(Stress life) ಕೂಡಿದೆ. ಪ್ರತಿಯೊಬ್ಬರೂ ತಮ್ಮ ಕೆಲಸದಲ್ಲಿ(Work) ನಿರತರಾಗಿರುತ್ತಾರೆ, ಈ ಬಿಡುವಿಲ್ಲದ ಜೀವನಶೈಲಿಯಿಂದಾಗಿ(Life style), ಯಾರಿಗೂ ಸಂಪೂರ್ಣವಾಗಿ ವಿಶ್ರಾಂತಿ(Rest) ಪಡೆಯಲು ಸಮಯವಿಲ್ಲ, ಆದ್ದರಿಂದ ಅವರು ವಿವಿಧ ರೋಗಗಳನ್ನು(Decease) ಎದುರಿಸುತ್ತಾರೆ. ಕೆಲವೊಮ್ಮೆ ಈ ನೋವುಗಳು(Pain) ಅಸಹನೀಯವಾಗುತ್ತವೆ ಮತ್ತು ಸಮಯದ ಕೊರತೆಯಿಂದಾಗಿ ನೋವು ನಿವಾರಕಗಳನ್ನು(Pain killer) ತೆಗೆದುಕೊಳ್ಳಬೇಕಾಗುತ್ತದೆ, ಇದರಿಂದ ಅವರು ತಮ್ಮ ಮುಂದಿನ ಕೆಲಸವನ್ನು ಮುಂದುವರಿಸಬಹುದು. ಆದರೆ ಈ ಮಾತ್ರೆಗಳನ್ನು(Tablet) ಸೇವಿಸುವುದರಿಂದ ಶಾಶ್ವತ ಪರಿಹಾರವಲ್ಲ. ಇದು ತಾತ್ಕಾಲಿಕವಾಗಿದೆ ಮತ್ತು ಕಲಾಂತರದಲ್ಲಿ ಈ ನೋವು ನಿವಾರಕಗಳಿಂದ ಕೆಟ್ಟ ಅಡ್ಡ ಪರಿಣಾಮಗಳನ್ನು(Side effect) ಉಂಟುಮಾಡಬಹುದು ಎಂದು ಅನೇಕ ಜನರಿಗೆ ತಿಳಿದಿಲ್ಲ.

Advertisement
Advertisement
Advertisement
Advertisement

ಜನರು ಏಕೆ ಹೆಚ್ಚು ನೋವು ನಿವಾರಕಗಳನ್ನು ತೆಗೆದುಕೊಳ್ಳುತ್ತಾರೆ? : ನಮಗೆ ನೋವು ಉಂಟಾದಾಗ ಮತ್ತು ನೋವು ಅಸಹನೀಯವಾದಾಗ, ನೋವನ್ನು ನಿವಾರಿಸಲು ನಾವು ನೋವು ನಿವಾರಕಗಳನ್ನು ತೆಗೆದುಕೊಳ್ಳುತ್ತೇವೆ. ಈ ಮಾತ್ರೆಗಳು ತ್ವರಿತ ಉಪಶಮನವನ್ನು ನೀಡುತ್ತವೆ ಮತ್ತು ನಿಧಾನವಾಗಿ ನಾವು ಈ ಮಾತ್ರೆಗಳಿಗೆ ಒಗ್ಗಿಕೊಳ್ಳುತ್ತೇವೆ, ನಾವು ಈ ಮಾತ್ರೆಗಳನ್ನು ಸೇವಿಸುವುದನ್ನು ಮುಂದುವರೆಸಿದರೆ, ಅದು ಮುಂದೆ ನಮಗೆ ಅಪಾಯಕಾರಿಯಾಗಬಹುದು.

Advertisement

ನೋವು ನಿವಾರಕ ಮಾತ್ರೆಗಳು ಕಾರಣವಾಗುತ್ತವೆ ನಷ್ಟ :

  • ಅತಿಯಾಗಿ ನೋವು ನಿವಾರಕಗಳನ್ನು ಸೇವಿಸುವುದರಿಂದ ನಾವು ವಯಸ್ಸಾದವರಂತೆ ಕಾಣುತ್ತೇವೆ.
  • ಖಾಲಿ ಹೊಟ್ಟೆಯಲ್ಲಿ ಇಂತಹ ಮಾತ್ರೆಗಳನ್ನು ಎಂದಿಗೂ ಸೇವಿಸಬೇಡಿ. ಇದು ಪಿತ್ತರಸವನ್ನು ಹೆಚ್ಚಿಸುತ್ತದೆ ಮತ್ತು ಅಲ್ಸರ್ ಅಪಾಯವನ್ನು ಹೆಚ್ಚಿಸುತ್ತದೆ. ಹುಣ್ಣು ಇದ್ದರೆ, ಅದು ಹೊಟ್ಟೆಯಲ್ಲಿ ರಂಧ್ರವನ್ನು ಉಂಟು ಮಾಡುತ್ತದೆ ಮತ್ತು ತುರ್ತು ಪರಿಸ್ಥಿತಿಯನ್ನು ಉಂಟುಮಾಡುತ್ತದೆ. ಅಂತಹ ಸಮಯದಲ್ಲಿ ಜೀವಕ್ಕೆ ಅಪಾಯವಿದೆ.
  • ಇದರಿಂದ ಕಿಡ್ನಿ ಸಮಸ್ಯೆ ಉಂಟಾಗಬಹುದು. ಅಲ್ಲದೆ ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ಕೂಡ ಉಂಟಾಗುತ್ತವೆ
  • ಇಂತಹ ಮಾತ್ರೆಗಳನ್ನು ಪ್ರತಿನಿತ್ಯ ಸೇವಿಸುವುದರಿಂದ ನಮಗೆ ನರ್ವಸ್, ನಿದ್ರಾಹೀನತೆ, ಚಡಪಡಿಕೆ ಕೂಡ ಹೆಚ್ಚುತ್ತದೆ. – ನೋವು ನಿವಾರಕಗಳನ್ನು ಅತಿಯಾಗಿ ಸೇವಿಸುವುದರಿಂದ ರಕ್ತದೊತ್ತಡವೂ ಕಡಿಮೆಯಾಗುತ್ತದೆ.

ಕೆಲವು ವಿಶೇಷ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನೀವು ನೋವು ನಿವಾರಕಗಳನ್ನು ತೆಗೆದುಕೊಳ್ಳಬಹುದು: ತಿಂದ 30 ನಿಮಿಷಗಳ ನಂತರ ಈ ಮಾತ್ರೆಗಳನ್ನು ತೆಗೆದುಕೊಳ್ಳಿ.

Advertisement
  • ಸಾಧ್ಯವಾದಷ್ಟು ಕಡಿಮೆ ನೋವು ನಿವಾರಕಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸಿ.
  • ನೋವು ನಿರಂತರವಾಗಿ ಮತ್ತು ಅಸಹನೀಯವಾಗಿದ್ದರೆ, ವೈದ್ಯರನ್ನು ಸಂಪರ್ಕಿಸಿ.
  • ನೋವು ನಿವಾರಕಗಳನ್ನು ಯಾವಾಗಲೂ ನೀರಿನೊಂದಿಗೆ ತೆಗೆದುಕೊಳ್ಳಬೇಕು.
  • ನೋವು ನಿವಾರಕ ಮಾತ್ರೆಗಳನ್ನು ಯಾವಾಗಲೂ ವೈದ್ಯರ ಸಲಹೆಯೊಂದಿಗೆ ತೆಗೆದುಕೊಳ್ಳಬೇಕು.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

25 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago