Uttarakhand Tunnel Collapse | ಉತ್ತರಾಖಂಡದಲ್ಲಿ ಸುರಂಗ ಕುಸಿತ | 40 ಜನ ಕಾರ್ಮಿಕರ ಹೊರತರಲು ಸಾಹಸ |

November 14, 2023
5:07 PM
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ  ಮುಂಜಾನೆ ಕುಸಿದು ಬಿದ್ದು  40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.

ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.

rescue teams and government agencies put their full effort into extricating the 40 trapped people in a tunnel in Uttrakhand’s Uttarkashi.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror