Advertisement
MIRROR FOCUS

Uttarakhand Tunnel Collapse | ಉತ್ತರಾಖಂಡದಲ್ಲಿ ಸುರಂಗ ಕುಸಿತ | 40 ಜನ ಕಾರ್ಮಿಕರ ಹೊರತರಲು ಸಾಹಸ |

Share

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

Advertisement
Advertisement

ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ  ಮುಂಜಾನೆ ಕುಸಿದು ಬಿದ್ದು  40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.

Advertisement

ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.

rescue teams and government agencies put their full effort into extricating the 40 trapped people in a tunnel in Uttrakhand’s Uttarkashi.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…

4 hours ago

ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |

ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ  ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…

4 hours ago

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…

4 hours ago

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್…

5 hours ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

13 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

1 day ago