Advertisement
MIRROR FOCUS

Uttarakhand Tunnel Collapse | ಉತ್ತರಾಖಂಡದಲ್ಲಿ ಸುರಂಗ ಕುಸಿತ | 40 ಜನ ಕಾರ್ಮಿಕರ ಹೊರತರಲು ಸಾಹಸ |

Share

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ  ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ  ಮುಂಜಾನೆ ಕುಸಿದು ಬಿದ್ದು  40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.

ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.

rescue teams and government agencies put their full effort into extricating the 40 trapped people in a tunnel in Uttrakhand’s Uttarkashi.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago