ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಎರಡು ದಿನಗಳ ಕಾಲಾವಕಾಶ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.
ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾ ಮತ್ತು ದಾಂಡಲ್ಗಾಂವ್ ನಡುವೆ ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗವು ಭಾನುವಾರ ಮುಂಜಾನೆ ಕುಸಿದು ಬಿದ್ದು 40 ಕಾರ್ಮಿಕರು ಸಿಲುಕಿಕೊಂಡಿದ್ದರು. 200 ಮೀಟರ್ ಪ್ರದೇಶದಲ್ಲಿ ಬಂಡೆಗಳು ಬಿದ್ದಿದ್ದು, ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದರು. 48 ಗಂಟೆಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ರಕ್ಷಣಾ ತಂಡಗಳು ಇಲ್ಲಿಯವರೆಗೆ ಸ್ವಲ್ಪ ಪ್ರಗತಿ ಸಾಧಿಸಿವೆ. ಸರ್ಕಾರ ಮತ್ತು ರಕ್ಷಣಾ ತಂಡಗಳು ತಮ್ಮ ಪ್ರಯತ್ನ ಮಾಡುತ್ತಿವೆ.
ಸುರಂಗದಲ್ಲಿ ಸಿಕ್ಕಿಬಿದ್ದವರಿಗೆ ಈ ಸಮಯದಲ್ಲಿ ಆಮ್ಲಜನಕ ಪೂರೈಕೆಯ ಕೆಲಸ ಮಾಡಲಾಗಿತ್ತು. ಇದೀಗ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರಿಗೆ ಮಾನಸಿಕ ಧೈರ್ಯ ತುಂಬುವ ಕಾರ್ಯವೂ ನಡೆಯುತ್ತಿದೆ.
rescue teams and government agencies put their full effort into extricating the 40 trapped people in a tunnel in Uttrakhand’s Uttarkashi.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…