Advertisement
ರಾಷ್ಟ್ರೀಯ

3500 ವರ್ಷ ಹಳೆಯ ಮಮ್ಮಿ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಬಿಚ್ಚಿಡಲಾಗಿದೆ….! |

Share

ಈಜಿಪ್ಟ್‌ ನ ಸಂಶೋಧಕರು ಮೊದಲ ಬಾರಿಗೆ ಕಿಂಗ್ ಅಮೆನ್ ಹೋಟೇಪ್ ರ ಹೆಸರಿನ ಮಮ್ಮಿಯನ್ನು ಡಿಜಿಟಲ್‌ನಲ್ಲಿ ಪ್ರದರ್ಶಿಸಿದ್ದಾರೆ. ಇದು 1525 ರಿಂದ 1504 ಕ್ರಿಸ್ತ ಶಕದವರೆಗೆ ದೇಶವನ್ನು ಆಳಿದ ಫೇರೋ ಬಗ್ಗೆ ಅನೇಕ ರಹಸ್ಯವನ್ನು ಇದು ಬಹಿರಂಗಪಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Advertisement

ಸಂಶೋಧಕರು ಸುಧಾರಿತ ಕ್ಷ-ಕಿರಣ ತಂತ್ರಜ್ಞಾನ, ಕಂಪ್ಯೂಟೆಡ್ ಟೊಮೊಗ್ರಫಿ ಸ್ಕ್ಯಾನಿಂಗ್ ಮತ್ತು ಮುಂದುವರಿದ ಕಂಪ್ಯೂಟರ್ ಸಾಫ್ಟ್ವೇರ್ ಪ್ರೋಗ್ರಾಮ್‌ಗಳನ್ನು ಬಳಸಿ ಕಿಂಗ್ ಅಮೆನ್‌ ಹೋಟೆಪ್‌ ರ  ಮಮ್ಮಿಯನ್ನು ಮೇಲಿನ ಹೊದಿಕೆಗಳನ್ನು ಸುರಕ್ಷಿತ  ವಿಧಾನದಲ್ಲಿ ಮಮ್ಮಿಯನ್ನು ಡಿಜಿಲಟ್‌ನಿಂದ ಸಂರಕ್ಷಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಜಾಹಿ ಹವಾಸ್ ಉಲ್ಲೇಖಿಸಿದೆ.

ಅಮೆನ್‌ಹೋಟೆಪ್-ರ ಮಮ್ಮಿಯು 1881 ರಲ್ಲಿ ಲಕ್ಸಾರ್‌ನ ಡೀಲ್-ಎಲ್ ಬಹ್ರಿಯಲ್ಲಿರುವ ರಾಯಲ್ ಸಂಗ್ರಹದಲ್ಲಿ ಕಂಡುಬಂದಿತು, ಅಲ್ಲಿ 21 ನೇ ರಾಜವಂಶದ  ಸಮಾಧಿ ಕಳ್ಳತನದಿಂದ ರಕ್ಷಿಸಲು ಹಿಂದಿನ ಅನೇಕ ರಾಜರು ಮತ್ತು ರಾಣಿಯರ ಮಮ್ಮಿಗಳನ್ನು ಮರುಸಮಾಧಿ ಮಾಡಿದರು ಮತ್ತು ಮರೆಮಾಡಿದ್ದಾರೆ ಎಂದು ಸಂಶೋಧಕರು ಮಾಹಿತಿಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago