Advertisement
ರಾಷ್ಟ್ರೀಯ

3500 ವರ್ಷ ಹಳೆಯ ಮಮ್ಮಿ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಬಿಚ್ಚಿಡಲಾಗಿದೆ….! |

Share

ಈಜಿಪ್ಟ್‌ ನ ಸಂಶೋಧಕರು ಮೊದಲ ಬಾರಿಗೆ ಕಿಂಗ್ ಅಮೆನ್ ಹೋಟೇಪ್ ರ ಹೆಸರಿನ ಮಮ್ಮಿಯನ್ನು ಡಿಜಿಟಲ್‌ನಲ್ಲಿ ಪ್ರದರ್ಶಿಸಿದ್ದಾರೆ. ಇದು 1525 ರಿಂದ 1504 ಕ್ರಿಸ್ತ ಶಕದವರೆಗೆ ದೇಶವನ್ನು ಆಳಿದ ಫೇರೋ ಬಗ್ಗೆ ಅನೇಕ ರಹಸ್ಯವನ್ನು ಇದು ಬಹಿರಂಗಪಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಶೋಧಕರು ಸುಧಾರಿತ ಕ್ಷ-ಕಿರಣ ತಂತ್ರಜ್ಞಾನ, ಕಂಪ್ಯೂಟೆಡ್ ಟೊಮೊಗ್ರಫಿ ಸ್ಕ್ಯಾನಿಂಗ್ ಮತ್ತು ಮುಂದುವರಿದ ಕಂಪ್ಯೂಟರ್ ಸಾಫ್ಟ್ವೇರ್ ಪ್ರೋಗ್ರಾಮ್‌ಗಳನ್ನು ಬಳಸಿ ಕಿಂಗ್ ಅಮೆನ್‌ ಹೋಟೆಪ್‌ ರ  ಮಮ್ಮಿಯನ್ನು ಮೇಲಿನ ಹೊದಿಕೆಗಳನ್ನು ಸುರಕ್ಷಿತ  ವಿಧಾನದಲ್ಲಿ ಮಮ್ಮಿಯನ್ನು ಡಿಜಿಲಟ್‌ನಿಂದ ಸಂರಕ್ಷಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಜಾಹಿ ಹವಾಸ್ ಉಲ್ಲೇಖಿಸಿದೆ.

ಅಮೆನ್‌ಹೋಟೆಪ್-ರ ಮಮ್ಮಿಯು 1881 ರಲ್ಲಿ ಲಕ್ಸಾರ್‌ನ ಡೀಲ್-ಎಲ್ ಬಹ್ರಿಯಲ್ಲಿರುವ ರಾಯಲ್ ಸಂಗ್ರಹದಲ್ಲಿ ಕಂಡುಬಂದಿತು, ಅಲ್ಲಿ 21 ನೇ ರಾಜವಂಶದ  ಸಮಾಧಿ ಕಳ್ಳತನದಿಂದ ರಕ್ಷಿಸಲು ಹಿಂದಿನ ಅನೇಕ ರಾಜರು ಮತ್ತು ರಾಣಿಯರ ಮಮ್ಮಿಗಳನ್ನು ಮರುಸಮಾಧಿ ಮಾಡಿದರು ಮತ್ತು ಮರೆಮಾಡಿದ್ದಾರೆ ಎಂದು ಸಂಶೋಧಕರು ಮಾಹಿತಿಯನ್ನು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

23 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago