Advertisement
ರಾಷ್ಟ್ರೀಯ

3500 ವರ್ಷ ಹಳೆಯ ಮಮ್ಮಿ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಬಿಚ್ಚಿಡಲಾಗಿದೆ….! |

Share

ಈಜಿಪ್ಟ್‌ ನ ಸಂಶೋಧಕರು ಮೊದಲ ಬಾರಿಗೆ ಕಿಂಗ್ ಅಮೆನ್ ಹೋಟೇಪ್ ರ ಹೆಸರಿನ ಮಮ್ಮಿಯನ್ನು ಡಿಜಿಟಲ್‌ನಲ್ಲಿ ಪ್ರದರ್ಶಿಸಿದ್ದಾರೆ. ಇದು 1525 ರಿಂದ 1504 ಕ್ರಿಸ್ತ ಶಕದವರೆಗೆ ದೇಶವನ್ನು ಆಳಿದ ಫೇರೋ ಬಗ್ಗೆ ಅನೇಕ ರಹಸ್ಯವನ್ನು ಇದು ಬಹಿರಂಗಪಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಶೋಧಕರು ಸುಧಾರಿತ ಕ್ಷ-ಕಿರಣ ತಂತ್ರಜ್ಞಾನ, ಕಂಪ್ಯೂಟೆಡ್ ಟೊಮೊಗ್ರಫಿ ಸ್ಕ್ಯಾನಿಂಗ್ ಮತ್ತು ಮುಂದುವರಿದ ಕಂಪ್ಯೂಟರ್ ಸಾಫ್ಟ್ವೇರ್ ಪ್ರೋಗ್ರಾಮ್‌ಗಳನ್ನು ಬಳಸಿ ಕಿಂಗ್ ಅಮೆನ್‌ ಹೋಟೆಪ್‌ ರ  ಮಮ್ಮಿಯನ್ನು ಮೇಲಿನ ಹೊದಿಕೆಗಳನ್ನು ಸುರಕ್ಷಿತ  ವಿಧಾನದಲ್ಲಿ ಮಮ್ಮಿಯನ್ನು ಡಿಜಿಲಟ್‌ನಿಂದ ಸಂರಕ್ಷಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಜಾಹಿ ಹವಾಸ್ ಉಲ್ಲೇಖಿಸಿದೆ.

ಅಮೆನ್‌ಹೋಟೆಪ್-ರ ಮಮ್ಮಿಯು 1881 ರಲ್ಲಿ ಲಕ್ಸಾರ್‌ನ ಡೀಲ್-ಎಲ್ ಬಹ್ರಿಯಲ್ಲಿರುವ ರಾಯಲ್ ಸಂಗ್ರಹದಲ್ಲಿ ಕಂಡುಬಂದಿತು, ಅಲ್ಲಿ 21 ನೇ ರಾಜವಂಶದ  ಸಮಾಧಿ ಕಳ್ಳತನದಿಂದ ರಕ್ಷಿಸಲು ಹಿಂದಿನ ಅನೇಕ ರಾಜರು ಮತ್ತು ರಾಣಿಯರ ಮಮ್ಮಿಗಳನ್ನು ಮರುಸಮಾಧಿ ಮಾಡಿದರು ಮತ್ತು ಮರೆಮಾಡಿದ್ದಾರೆ ಎಂದು ಸಂಶೋಧಕರು ಮಾಹಿತಿಯನ್ನು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago