Advertisement
ರಾಷ್ಟ್ರೀಯ

3500 ವರ್ಷ ಹಳೆಯ ಮಮ್ಮಿ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಬಿಚ್ಚಿಡಲಾಗಿದೆ….! |

Share

ಈಜಿಪ್ಟ್‌ ನ ಸಂಶೋಧಕರು ಮೊದಲ ಬಾರಿಗೆ ಕಿಂಗ್ ಅಮೆನ್ ಹೋಟೇಪ್ ರ ಹೆಸರಿನ ಮಮ್ಮಿಯನ್ನು ಡಿಜಿಟಲ್‌ನಲ್ಲಿ ಪ್ರದರ್ಶಿಸಿದ್ದಾರೆ. ಇದು 1525 ರಿಂದ 1504 ಕ್ರಿಸ್ತ ಶಕದವರೆಗೆ ದೇಶವನ್ನು ಆಳಿದ ಫೇರೋ ಬಗ್ಗೆ ಅನೇಕ ರಹಸ್ಯವನ್ನು ಇದು ಬಹಿರಂಗಪಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಶೋಧಕರು ಸುಧಾರಿತ ಕ್ಷ-ಕಿರಣ ತಂತ್ರಜ್ಞಾನ, ಕಂಪ್ಯೂಟೆಡ್ ಟೊಮೊಗ್ರಫಿ ಸ್ಕ್ಯಾನಿಂಗ್ ಮತ್ತು ಮುಂದುವರಿದ ಕಂಪ್ಯೂಟರ್ ಸಾಫ್ಟ್ವೇರ್ ಪ್ರೋಗ್ರಾಮ್‌ಗಳನ್ನು ಬಳಸಿ ಕಿಂಗ್ ಅಮೆನ್‌ ಹೋಟೆಪ್‌ ರ  ಮಮ್ಮಿಯನ್ನು ಮೇಲಿನ ಹೊದಿಕೆಗಳನ್ನು ಸುರಕ್ಷಿತ  ವಿಧಾನದಲ್ಲಿ ಮಮ್ಮಿಯನ್ನು ಡಿಜಿಲಟ್‌ನಿಂದ ಸಂರಕ್ಷಿಸಲಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಜಾಹಿ ಹವಾಸ್ ಉಲ್ಲೇಖಿಸಿದೆ.

ಅಮೆನ್‌ಹೋಟೆಪ್-ರ ಮಮ್ಮಿಯು 1881 ರಲ್ಲಿ ಲಕ್ಸಾರ್‌ನ ಡೀಲ್-ಎಲ್ ಬಹ್ರಿಯಲ್ಲಿರುವ ರಾಯಲ್ ಸಂಗ್ರಹದಲ್ಲಿ ಕಂಡುಬಂದಿತು, ಅಲ್ಲಿ 21 ನೇ ರಾಜವಂಶದ  ಸಮಾಧಿ ಕಳ್ಳತನದಿಂದ ರಕ್ಷಿಸಲು ಹಿಂದಿನ ಅನೇಕ ರಾಜರು ಮತ್ತು ರಾಣಿಯರ ಮಮ್ಮಿಗಳನ್ನು ಮರುಸಮಾಧಿ ಮಾಡಿದರು ಮತ್ತು ಮರೆಮಾಡಿದ್ದಾರೆ ಎಂದು ಸಂಶೋಧಕರು ಮಾಹಿತಿಯನ್ನು ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

14 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

21 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago