ಗೋಧಿ ಆಮದು ಕುರಿತು ಚರ್ಚಿಸಲು ಈಜಿಪ್ಟ್ ನಿಯೋಗ ಏಪ್ರಿಲ್ ಮೊದಲ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದೆ. ಗೋಧಿ ಆಮದು ಮಾಡಿಕೊಳ್ಳುವ ವಿಶ್ವದ ಅತಿದೊಡ್ಡ ಆಮದುದಾರರಲ್ಲಿನ ಕೊರತೆಯನ್ನು ನೀಗಿಸುವ ಪ್ರಯತ್ನಗಳ ಭಾಗವಾಗಿ ಭಾರತಕ್ಕೆ ಭೇಟಿ ನೀಡಲಿದೆ ಎಂದು ಭಾರತೀಯ ಸರ್ಕಾರದ ಮೂಲಗಳು ತಿಳಿಸಿವೆ.
ಈಜಿಪ್ಟ್ ವಿಶ್ವದಲ್ಲೆ ಅತೀ ಹೆಚ್ಚು ಗೋಧಿ ಆಮದು ಮಾಡುತ್ತಿದ್ದು , ಉಕ್ರೇನ್ನ ರಷ್ಯಾದ ಆಕ್ರಮಣದ ನಂತರ ,ಕಡಿಮೆ ಬೆಲೆಯ ಬ್ಲಾಕ್ ಸಿ ವಿಟ್ ಪ್ರವೇಶ ಮುಚ್ಚಿದ ನಂತರ ಬ್ರೆಡ್ ಮತ್ತು ಹಿಟ್ಟಿನ ಬೆಲೆಗಳ ಉಲ್ಬಣದಿಂದ ತತ್ತರಿಸುತ್ತಿದೆ.
ಭಾರತವು ಈಜಿಪ್ಟ್ಗೆ ಉತ್ತಮ ಗುಣಮಟ್ಟದ ಗೋಧಿಯನ್ನು ಪೂರೈಸುವ ಸ್ಥಾನದಲ್ಲಿದೆ ಎಂದು ಮೂಲವೊಂದು ತಿಳಿಸಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…