ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…