ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…