ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…