ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…