ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…