ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…