ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…