ಮತದಾನಲ್ಲಿ ಹೆಚ್ಚಾಗಿ ಯುವಕ ಯುವತಿಯರೇ ಕಾಣಬೇಕಾಗಿತ್ತು. ಆಕೆಂದರೆ ಅವರು ಇಂದಿನ ಯುವಪೀಳಿಕೆಗಳಾಗಿದ್ದಾರೆ. ಆದರೆ ಅವರೇ ಇಂದು ಮತದಾನವನ್ನು ನೀಡಲು ನಿರಾಸಕ್ತಿಯಾಗಿದ್ದಾರೆ ಎಂದು ಹಿರಿಯ ನಟ ಅನಂತ್ನಾಗ್ ಹೇಳಿದರು.
ಹಿರಿಯ ನಾಗರೀಕರಿಗೆ ಮನೆಯಲ್ಲೇ ಮತದಾನ ವ್ಯವಸ್ಥೆಯನ್ನು ಮಾಡಿದಂತೆ ಯುವಕ-ಯುವತಿಯರಿಗೂ ಮತದಾನವನ್ನು ಮಾಡಬೇಕಾಗಿತೋ ಏನೋ? ಮತದಾನವೆಂಬುದು ಪ್ರತಿಯೊಬ್ಬರ ಹಕ್ಕು ಈ ಪವಿತ್ರ ಕಾರ್ಯ ಯಾಕಿಷ್ಟು ಅಸಡ್ಡೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…