ಮಾರ್ಚ್ 29 ರಂದು ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ, ಚುನಾವಣಾ ಆಯೋಗವು ನಗದು, ಮದ್ಯ, ಮತ್ತು ಇತರ ವಸ್ತುಗಳು ಸೇರಿದಂತೆ ಒಟ್ಟು ₹ 77.93 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.
ಚುನಾವಣೆ ಘೋಷಣೆಯಾಗುವ ಮುನ್ನವೇ (ಮಾರ್ಚ್ 9 ರಿಂದ 27 ರವರೆಗೆ) ಸುಮಾರು ₹ 58 ಕೋಟಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ಆಯೋಗ ವಶಪಡಿಸಿಕೊಂಡಿದೆ. ನೀತಿ ಸಂಹಿತೆ ಜಾರಿಗೆ ಬಂದ ಬಳಿಕ ₹27.38 ಕೋಟಿ ವಶಪಡಿಸಿಕೊಂಡಿದ್ದು, ₹26.38 ಕೋಟಿ ಮೌಲ್ಯದ ಮದ್ಯ, ₹87.89 ಲಕ್ಷ ಮೌಲ್ಯದ ವಸ್ತುಗಳು, ₹10.79 ಕೋಟಿ ಮೌಲ್ಯದ ಸಾಮಾಗ್ರಿ ಮತ್ತು ₹12.48 ಕೋಟಿ ಮೌಲ್ಯದ ಬಟ್ಟೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…